23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

ಉಜಿರೆ: ಕಳೆದ ಹಲವಾರು ವರ್ಷಗಳಿಂದ ಉದ್ಯಮ ಕ್ಷೇತ್ರದಲ್ಲಿ ಅನುಭವಿರುವ ಜಿತೇಶ್ ಜೈನ್ ಮತ್ತು ಅನ್ವೇಷಾ ಜೈನ್ ಮಾಲೀಕತ್ವದ ಹೆಗ್ಡೆ ಮೆಡಿಕಲ್ ಉಜಿರೆಯಲ್ಲಿ ಪ್ರಾರಂಭಗೊಂಡ ಪ್ರಯುಕ್ತ ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾದ ತೀರಾ ಬಡ ಕುಟುಂಬಕ್ಕೆ ಅನಿವಾರ್ಯವಿದ್ದಲ್ಲಿ ಉಚಿತ ಔಷಧ ನೀಡುವ ಬಗ್ಗೆ ತಿಳಿಸಿದ್ದಾರೆ.

ಅನಾರೋಗ್ಯದಿಂದ ಬಳುತ್ತಿರುವ ರೋಗಿಗಳಿಗೆ ಅಗತ್ಯವಾಗಿ ಔಷಧಗಳು ಬೇಕಾಗಿರುತ್ತದೆ. ಆದರೆ ಮೆಡಿಸಿನ್ ತೆಗೆದುಕೊಳ್ಳಲು ಆರ್ಥಿಕ ಅಡಚಣೆಯಿರುತ್ತದೆ. ಅಂತವರಿಗೆ ನಾವು ಸಹಾಯ ಮಾಡಬೇಕೆಂಬ ಸಂಕಲ್ಪ ಮಾಡಿದ್ದೇವೆ ಎಂದು ಉಜಿರೆ ಚಾರ್ಮಾಡಿ ರಸ್ತೆ ವಿಶ್ವಾಸ್ ಸಿಟಿ ಬಿಲ್ಡಿಂಗ್‌ನಲ್ಲಿರುವ ಹೆಗ್ಡೆ ಮೆಡಿಕಲ್‌ನ ಮಾಲಕರು ತಿಳಿಸಿದರು. ಸಂಪರ್ಕಕ್ಕಾಗಿ ಮೊಬೈಲ್ ಸಂಖ್ಯೆ: 9880080707

Related posts

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಡ ಸ.ಹಿ.ಪ್ರಾ.ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!