25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಯಾಂತ್ರಿಕೃತ ಭತ್ತದ ಕೃಷಿ ನಾಟಿ ಗೆ ಸಸಿ ಮಡಿಯನ್ನು ಶ್ರೀ ಕ್ಷೇ, ಧ ,ಗ್ರಾ ಯೋ, ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಡಿ ರವರು ಗದ್ದೆ ಮನೆಯ ಪ್ರಗತಿಪರ ಕೃಷಿಕ ವಿಶ್ವನಾಥ ರವರಿಗೆ ಹಸ್ತಂತರಿಸಿದರು

ಈ ವೇಳೆ ಮಾತನಾಡಿದ ದಿನೇಶ್ ರವರು ಭತ್ತ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಯುವ ಜನತೆ ಭತ್ತ ಕೃಷಿಯತ್ತ ಆಕರ್ಷಣೆಯಾಗುತ್ತಿದ್ದು,ಇಂದು ಭತ್ತ ಕೃಷಿ ಉಳಿಯಲು ಯಂತ್ರೋಪಕರಣವೇ ಮೂಲ ಆಧಾರವಾಗಿದೆ. ಕೂಲಿಯಾಳುಗಳ ಸಮಸ್ಯೆಯನ್ನು ನಿವಾರಿಸಿ ಇಂದು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆಯಲು,ಕ್ಲಪ್ತ ಸಮಯದಲ್ಲಿ ಉಳುಮೆ ನಾಟಿ, ಕಟಾವಿಗೆ ಯಂತ್ರಗಳ ಪೂರ್ಣವಾದ ಬಳಕೆ ಮಾಡುತ್ತಿರುವುದರಿಂದ ಭತ್ತ ಕೃಷಿಯು ಅತ್ಯಂತ ಸುಲಭದ ಕೃಷಿಯಾಗಿದೆ ಎಂದು ಮಾಹಿತಿ ನೀಡಿದರು.

ತಾಲೂಕಿನ ಯೋಜನಾಧಿಕಾರಿ ಅಶೋಕ್, ಕೃಷಿ ಮೇಲ್ವಿಚಾರಕರು ಕೃಷ್ಣ, csc ನೋಡಲ್ ಅಧಿಕಾರಿ ಸುರೇಶ, ವಲಯ ಮೇಲ್ವಿಚಾರಕರು ಯಶೋಧ, ಪ್ರಗತಿಪರ ರೈತರು ಉಪಸ್ಥಿತರಿದ್ದರು

Related posts

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

Suddi Udaya

ಪಿಎಂ ಶ್ರೀ ಸರ್ಕಾರಿ ಮಾದರಿ ಬೆಳ್ತಂಗಡಿ ಶಾಲೆಗೆ ಧರ್ಮಸ್ಥಳದ ‘ಜ್ಞಾನ ವಿಕಾಸ’ ತಂಡ ಭೇಟಿ: ಸ್ಮಾರ್ಟ್ ಕ್ಲಾಸ್ ವೀಕ್ಷಣೆ

Suddi Udaya

ನೆರಿಯ: ಬೈಲಂಗಡಿ ಬಸದಿಯ ಪ್ರಧಾನ ಅರ್ಚಕ ಮಿತ್ರಸೇನಾ ಇಂದ್ರ ನಿಧನ

Suddi Udaya
error: Content is protected !!