July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಯಾಂತ್ರಿಕೃತ ಭತ್ತದ ಕೃಷಿ ನಾಟಿ ಗೆ ಸಸಿ ಮಡಿಯನ್ನು ಶ್ರೀ ಕ್ಷೇ, ಧ ,ಗ್ರಾ ಯೋ, ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಡಿ ರವರು ಗದ್ದೆ ಮನೆಯ ಪ್ರಗತಿಪರ ಕೃಷಿಕ ವಿಶ್ವನಾಥ ರವರಿಗೆ ಹಸ್ತಂತರಿಸಿದರು

ಈ ವೇಳೆ ಮಾತನಾಡಿದ ದಿನೇಶ್ ರವರು ಭತ್ತ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಯುವ ಜನತೆ ಭತ್ತ ಕೃಷಿಯತ್ತ ಆಕರ್ಷಣೆಯಾಗುತ್ತಿದ್ದು,ಇಂದು ಭತ್ತ ಕೃಷಿ ಉಳಿಯಲು ಯಂತ್ರೋಪಕರಣವೇ ಮೂಲ ಆಧಾರವಾಗಿದೆ. ಕೂಲಿಯಾಳುಗಳ ಸಮಸ್ಯೆಯನ್ನು ನಿವಾರಿಸಿ ಇಂದು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆಯಲು,ಕ್ಲಪ್ತ ಸಮಯದಲ್ಲಿ ಉಳುಮೆ ನಾಟಿ, ಕಟಾವಿಗೆ ಯಂತ್ರಗಳ ಪೂರ್ಣವಾದ ಬಳಕೆ ಮಾಡುತ್ತಿರುವುದರಿಂದ ಭತ್ತ ಕೃಷಿಯು ಅತ್ಯಂತ ಸುಲಭದ ಕೃಷಿಯಾಗಿದೆ ಎಂದು ಮಾಹಿತಿ ನೀಡಿದರು.

ತಾಲೂಕಿನ ಯೋಜನಾಧಿಕಾರಿ ಅಶೋಕ್, ಕೃಷಿ ಮೇಲ್ವಿಚಾರಕರು ಕೃಷ್ಣ, csc ನೋಡಲ್ ಅಧಿಕಾರಿ ಸುರೇಶ, ವಲಯ ಮೇಲ್ವಿಚಾರಕರು ಯಶೋಧ, ಪ್ರಗತಿಪರ ರೈತರು ಉಪಸ್ಥಿತರಿದ್ದರು

Related posts

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ತಣ್ಣೀರುಪಂತ: ಪಾಲೇದುವಿನ ಡಾ. ಸ್ವಾತಿಕ್‌ರಿಗೆ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!