July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಯಾಂತ್ರಿಕೃತ ಭತ್ತದ ಕೃಷಿ ನಾಟಿ ಗೆ ಸಸಿ ಮಡಿಯನ್ನು ಶ್ರೀ ಕ್ಷೇ, ಧ ,ಗ್ರಾ ಯೋ, ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಡಿ ರವರು ಗದ್ದೆ ಮನೆಯ ಪ್ರಗತಿಪರ ಕೃಷಿಕ ವಿಶ್ವನಾಥ ರವರಿಗೆ ಹಸ್ತಂತರಿಸಿದರು

ಈ ವೇಳೆ ಮಾತನಾಡಿದ ದಿನೇಶ್ ರವರು ಭತ್ತ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಯುವ ಜನತೆ ಭತ್ತ ಕೃಷಿಯತ್ತ ಆಕರ್ಷಣೆಯಾಗುತ್ತಿದ್ದು,ಇಂದು ಭತ್ತ ಕೃಷಿ ಉಳಿಯಲು ಯಂತ್ರೋಪಕರಣವೇ ಮೂಲ ಆಧಾರವಾಗಿದೆ. ಕೂಲಿಯಾಳುಗಳ ಸಮಸ್ಯೆಯನ್ನು ನಿವಾರಿಸಿ ಇಂದು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆಯಲು,ಕ್ಲಪ್ತ ಸಮಯದಲ್ಲಿ ಉಳುಮೆ ನಾಟಿ, ಕಟಾವಿಗೆ ಯಂತ್ರಗಳ ಪೂರ್ಣವಾದ ಬಳಕೆ ಮಾಡುತ್ತಿರುವುದರಿಂದ ಭತ್ತ ಕೃಷಿಯು ಅತ್ಯಂತ ಸುಲಭದ ಕೃಷಿಯಾಗಿದೆ ಎಂದು ಮಾಹಿತಿ ನೀಡಿದರು.

ತಾಲೂಕಿನ ಯೋಜನಾಧಿಕಾರಿ ಅಶೋಕ್, ಕೃಷಿ ಮೇಲ್ವಿಚಾರಕರು ಕೃಷ್ಣ, csc ನೋಡಲ್ ಅಧಿಕಾರಿ ಸುರೇಶ, ವಲಯ ಮೇಲ್ವಿಚಾರಕರು ಯಶೋಧ, ಪ್ರಗತಿಪರ ರೈತರು ಉಪಸ್ಥಿತರಿದ್ದರು

Related posts

ಮಾ.30-ಎ.5: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya
error: Content is protected !!