25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

ಶಿರ್ಲಾಲು:ಶಿರ್ಲಾಲು ಗ್ರಾಮದ ಕೃಷಿಕ ಮುಡ್ಜಾಲು ಮನೆಯ ವಸಂತ ಪೂಜಾರಿ (77ವ) ಅವರು ಅಲ್ಪಕಾಲದ ಅಸೌಖ್ಯದಿಂದ ಸ್ವಗ್ರಹದಲ್ಲಿ ಜು. 18 ರಂದು ನಿಧನರಾದರು.

ಮೃತರು ಪತ್ನಿ ತುಂಗಮ್ಮ,ನಾಲ್ಕು ಪುತ್ರರಾದ ಗಣೇಶ,ಗಂಗಾಧರ,ವಿಶ್ವನಾಥ,ಹರೀಶ್,ಇಬ್ಬರು ಪುತ್ರಿಯರಾದ ನಾಣ್ಯಮ್ಮ,ಶಾಲಿನಿ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಅಳದಂಗಡಿಯ ಡಾ| ಮಮತಾ ಎಚ್ ರವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

Suddi Udaya

ಕಲ್ಮಂಜ ಶಾಲಾ ಶತ ಸಂಭ್ರಮಕ್ಕೆ ಮುಖ್ಯಮಂತ್ರಿಗಳಿಂದ ಶುಭಹಾರೈಕೆ

Suddi Udaya
error: Content is protected !!