23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ 2025- 27 ನೇ ಸಾಲಿನ ಗೌರವ ಅಧ್ಯಕ್ಷರಾಗಿ ವಿಲ್ಸನ್ ಜಾರ್ಜ್ ಗೊನ್ಸಾಲ್ವಿಸ್, ಅಧ್ಯಕ್ಷರಾಗಿ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ದಾಮೋದರ ಗುರುವಾಯನಕೆರೆ ಹಾಗೂ ಕೋಶಾಧಿಕಾರಿಯಾಗಿ ಸುಜಿತ್ ರೈ ಪದ್ಮುಂಜ ರವರು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಹರ್ಷ ಬಳ್ಳಮಂಜ, ಉಮೇಶ್ ಕುಲಾಲ್, ಜತೆ ಕಾರ್ಯದರ್ಶಿಯಾಗಿ ಗಣೇಶ್ ಹೆಗ್ಡೆ ನಾರಾವಿ, ಸಂಘಟನಾ ಕಾರ್ಯದರ್ಶಿಯಾಗಿ ಗಂಗಾಧರ ಉಜಿರೆ, ಕ್ರೀಡಾ ಕಾರ್ಯದರ್ಶಿಯಾಗಿ ಸಂದೀಪ್ ಪೊಳಲಿ ಶಿರ್ಲಾಲು, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ ಕಟ್ಟೆ, ಛಾಯಾ ಕಾರ್ಯದರ್ಶಿಯಾಗಿ ಸಂದೇಶ್ ನಿಡ್ಲೆ, ಪತ್ರಿಕಾ ಪ್ರತಿನಿಧಿಯಾಗಿ ಉಮೇಶ್ ಮದ್ದಡ್ಕ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಧನಂಜಯ್ ವೇಣೂರು, ವಸಂತ ಧನ್ಯ ವೇಣೂರು, ಮೋಹನ್ ರಾಜ್ ಮಡಂತ್ಯಾರು, ಧನಂಜಯ್ ಕೊಲ್ಪೆದಬೈಲು, ಸುಧಾಕರ ಗೇರುಕಟ್ಟೆ, ಪ್ರಶಾಂತ್ ನ್ಯೂಲುಕ್ ಬೆಳ್ತಂಗಡಿ, ಸಂತೋಷ್ ಬಾಬು ಬೆಳ್ತಂಗಡಿ, ನಿತಿನ್ ಕಲ್ಮಂಜ ಬೆಳ್ತಂಗಡಿ, ರಾಮಕೃಷ್ಣ ರೈ ಉಜಿರೆ, ಮಹಾವೀರ ಜೈನ್ ಉಜಿರೆ, ಶಿವಪ್ರಸಾದ್ ಉಜಿರೆ, ವಿಕ್ರಮ್ ಗೌಡ ಧರ್ಮಸ್ಥಳ, ರಂಜನ್ ನೆರಿಯ, ರಾಜೇಶ್ ಮಂಜೊಟ್ಟಿ, ಚಂದ್ರಶೇಖರ್ ಬಂದಾರು ಆಯ್ಕೆಯಾಗಿದ್ದಾರೆ.

    Related posts

    ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

    Suddi Udaya

    ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

    Suddi Udaya

    ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಗೆಜ್ಜೆ ಸೇವೆ ಸಮಾಪ್ತಿ

    Suddi Udaya

    ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

    Suddi Udaya

    ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

    Suddi Udaya

    ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

    Suddi Udaya
    error: Content is protected !!