23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ 2025- 27 ನೇ ಸಾಲಿನ ಗೌರವ ಅಧ್ಯಕ್ಷರಾಗಿ ವಿಲ್ಸನ್ ಜಾರ್ಜ್ ಗೊನ್ಸಾಲ್ವಿಸ್, ಅಧ್ಯಕ್ಷರಾಗಿ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ದಾಮೋದರ ಗುರುವಾಯನಕೆರೆ ಹಾಗೂ ಕೋಶಾಧಿಕಾರಿಯಾಗಿ ಸುಜಿತ್ ರೈ ಪದ್ಮುಂಜ ರವರು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಹರ್ಷ ಬಳ್ಳಮಂಜ, ಉಮೇಶ್ ಕುಲಾಲ್, ಜತೆ ಕಾರ್ಯದರ್ಶಿಯಾಗಿ ಗಣೇಶ್ ಹೆಗ್ಡೆ ನಾರಾವಿ, ಸಂಘಟನಾ ಕಾರ್ಯದರ್ಶಿಯಾಗಿ ಗಂಗಾಧರ ಉಜಿರೆ, ಕ್ರೀಡಾ ಕಾರ್ಯದರ್ಶಿಯಾಗಿ ಸಂದೀಪ್ ಪೊಳಲಿ ಶಿರ್ಲಾಲು, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ ಕಟ್ಟೆ, ಛಾಯಾ ಕಾರ್ಯದರ್ಶಿಯಾಗಿ ಸಂದೇಶ್ ನಿಡ್ಲೆ, ಪತ್ರಿಕಾ ಪ್ರತಿನಿಧಿಯಾಗಿ ಉಮೇಶ್ ಮದ್ದಡ್ಕ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಧನಂಜಯ್ ವೇಣೂರು, ವಸಂತ ಧನ್ಯ ವೇಣೂರು, ಮೋಹನ್ ರಾಜ್ ಮಡಂತ್ಯಾರು, ಧನಂಜಯ್ ಕೊಲ್ಪೆದಬೈಲು, ಸುಧಾಕರ ಗೇರುಕಟ್ಟೆ, ಪ್ರಶಾಂತ್ ನ್ಯೂಲುಕ್ ಬೆಳ್ತಂಗಡಿ, ಸಂತೋಷ್ ಬಾಬು ಬೆಳ್ತಂಗಡಿ, ನಿತಿನ್ ಕಲ್ಮಂಜ ಬೆಳ್ತಂಗಡಿ, ರಾಮಕೃಷ್ಣ ರೈ ಉಜಿರೆ, ಮಹಾವೀರ ಜೈನ್ ಉಜಿರೆ, ಶಿವಪ್ರಸಾದ್ ಉಜಿರೆ, ವಿಕ್ರಮ್ ಗೌಡ ಧರ್ಮಸ್ಥಳ, ರಂಜನ್ ನೆರಿಯ, ರಾಜೇಶ್ ಮಂಜೊಟ್ಟಿ, ಚಂದ್ರಶೇಖರ್ ಬಂದಾರು ಆಯ್ಕೆಯಾಗಿದ್ದಾರೆ.

    Related posts

    ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

    Suddi Udaya

    ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

    Suddi Udaya

    ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

    Suddi Udaya

    ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

    Suddi Udaya

    ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

    Suddi Udaya

    ಬೆಳ್ತಂಗಡಿ: “ಆರಿದ್ರಾ ಮಳೆ ಆರ್ಭಟ”- ಮೈದುಂಬಿ ಹರಿದ ನದಿಗಳು-ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ

    Suddi Udaya
    error: Content is protected !!