July 23, 2026
Uncategorized

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಯುವುದರಿಂದ ಯಾರೂ ಕೂಡ ಸುಮ್ಮನೆ ಆನೆ ಬಂತು ಎಂದು ಹಗಲು ಮತ್ತು ರಾತ್ರಿ ವೇಳೆ ಯಲ್ಲಿ ಪಟಾಕಿ ಯನ್ನು ಹಚ್ಚಬೇಡಿ ಮತ್ತು. ಸಾರ್ವಜನಿಕರು ಹಗಲು ಮತ್ತು ರಾತ್ರಿ ವೇಳೆ ಕಾರಣವಿಲ್ಲದೇ ರಸ್ತೆಯಲ್ಲಿ ಹಾಗೂ ತೋಟದಲ್ಲಿ ವಿನಾಕಾರಣ ತಿರುಗಾಡಬೇಡಿ ಒಂದು ವೇಳೆ ಆನೆ ಕಂಡು ಬಂದಲ್ಲಿ ತಕ್ಷಣ ಹತ್ತಿರ ಇರುವಂಥ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸುವಂತೆ ಕೊಕ್ಕಡ ಗ್ರಾಮ ಪಂಚಾಯತ್ ಹಾಗೂ ಅರಣ್ಯ ಇಲಾಖೆಯ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ,

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

Suddi Udaya

ಪುಂಜಾಲಕಟ್ಟೆ ಪೆರ್ಮರೊಡಿ ಶ್ರೀಮತಿ ಶಾಂಭವಿ ಪ್ರಭು ನಿಧನ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya
error: Content is protected !!