25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಯುವುದರಿಂದ ಯಾರೂ ಕೂಡ ಸುಮ್ಮನೆ ಆನೆ ಬಂತು ಎಂದು ಹಗಲು ಮತ್ತು ರಾತ್ರಿ ವೇಳೆ ಯಲ್ಲಿ ಪಟಾಕಿ ಯನ್ನು ಹಚ್ಚಬೇಡಿ ಮತ್ತು. ಸಾರ್ವಜನಿಕರು ಹಗಲು ಮತ್ತು ರಾತ್ರಿ ವೇಳೆ ಕಾರಣವಿಲ್ಲದೇ ರಸ್ತೆಯಲ್ಲಿ ಹಾಗೂ ತೋಟದಲ್ಲಿ ವಿನಾಕಾರಣ ತಿರುಗಾಡಬೇಡಿ ಒಂದು ವೇಳೆ ಆನೆ ಕಂಡು ಬಂದಲ್ಲಿ ತಕ್ಷಣ ಹತ್ತಿರ ಇರುವಂಥ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸುವಂತೆ ಕೊಕ್ಕಡ ಗ್ರಾಮ ಪಂಚಾಯತ್ ಹಾಗೂ ಅರಣ್ಯ ಇಲಾಖೆಯ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ,

Related posts

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

Suddi Udaya

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

Suddi Udaya
error: Content is protected !!