23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಯುವುದರಿಂದ ಯಾರೂ ಕೂಡ ಸುಮ್ಮನೆ ಆನೆ ಬಂತು ಎಂದು ಹಗಲು ಮತ್ತು ರಾತ್ರಿ ವೇಳೆ ಯಲ್ಲಿ ಪಟಾಕಿ ಯನ್ನು ಹಚ್ಚಬೇಡಿ ಮತ್ತು. ಸಾರ್ವಜನಿಕರು ಹಗಲು ಮತ್ತು ರಾತ್ರಿ ವೇಳೆ ಕಾರಣವಿಲ್ಲದೇ ರಸ್ತೆಯಲ್ಲಿ ಹಾಗೂ ತೋಟದಲ್ಲಿ ವಿನಾಕಾರಣ ತಿರುಗಾಡಬೇಡಿ ಒಂದು ವೇಳೆ ಆನೆ ಕಂಡು ಬಂದಲ್ಲಿ ತಕ್ಷಣ ಹತ್ತಿರ ಇರುವಂಥ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸುವಂತೆ ಕೊಕ್ಕಡ ಗ್ರಾಮ ಪಂಚಾಯತ್ ಹಾಗೂ ಅರಣ್ಯ ಇಲಾಖೆಯ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ,

Related posts

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya

ನಾರಾವಿಯ 2 ಬಡ ಕುಟುಂಬಗಳಿಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ ಧನ ಸಹಾಯ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya
error: Content is protected !!