July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

ಉಜಿರೆ: ಕಳೆದ ಹಲವಾರು ವರ್ಷಗಳಿಂದ ಉದ್ಯಮ ಕ್ಷೇತ್ರದಲ್ಲಿ ಅನುಭವಿರುವ ಜಿತೇಶ್ ಜೈನ್ ಮತ್ತು ಅನ್ವೇಷಾ ಜೈನ್ ಮಾಲೀಕತ್ವದ ಹೆಗ್ಡೆ ಮೆಡಿಕಲ್ ಉಜಿರೆಯಲ್ಲಿ ಪ್ರಾರಂಭಗೊಂಡ ಪ್ರಯುಕ್ತ ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾದ ತೀರಾ ಬಡ ಕುಟುಂಬಕ್ಕೆ ಅನಿವಾರ್ಯವಿದ್ದಲ್ಲಿ ಉಚಿತ ಔಷಧ ನೀಡುವ ಬಗ್ಗೆ ತಿಳಿಸಿದ್ದಾರೆ.

ಅನಾರೋಗ್ಯದಿಂದ ಬಳುತ್ತಿರುವ ರೋಗಿಗಳಿಗೆ ಅಗತ್ಯವಾಗಿ ಔಷಧಗಳು ಬೇಕಾಗಿರುತ್ತದೆ. ಆದರೆ ಮೆಡಿಸಿನ್ ತೆಗೆದುಕೊಳ್ಳಲು ಆರ್ಥಿಕ ಅಡಚಣೆಯಿರುತ್ತದೆ. ಅಂತವರಿಗೆ ನಾವು ಸಹಾಯ ಮಾಡಬೇಕೆಂಬ ಸಂಕಲ್ಪ ಮಾಡಿದ್ದೇವೆ ಎಂದು ಉಜಿರೆ ಚಾರ್ಮಾಡಿ ರಸ್ತೆ ವಿಶ್ವಾಸ್ ಸಿಟಿ ಬಿಲ್ಡಿಂಗ್‌ನಲ್ಲಿರುವ ಹೆಗ್ಡೆ ಮೆಡಿಕಲ್‌ನ ಮಾಲಕರು ತಿಳಿಸಿದರು. ಸಂಪರ್ಕಕ್ಕಾಗಿ ಮೊಬೈಲ್ ಸಂಖ್ಯೆ: 9880080707

Related posts

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya

ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ‌ ರಾಮಕೃಷ್ಣ ರೈ ಅವರಿಗೆ ಸನ್ಮಾನ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!