September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ ತಾಲೂಕು ಆಡಳಿತ” ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಜು. 22 ರಂದು ಬೆಳಿಗ್ಗೆ 10 ಕ್ಕೆ ಹಾಲು ಉತ್ಪಾದಕರ ಸಹಕಾರಿ ಸಂಘ ಕಾರ್ಯತ್ತಡ್ಕ ಇದರ ಸಭಾಭವನದಲ್ಲಿ, ಮಧ್ಯಾಹ್ನ 2.30ಕ್ಕೆ ಶಿರ್ಲಾಲು ಗ್ರಾಮ ಪಂಚಾಯತ್‌ನಲ್ಲಿ ನಡೆಯಲಿದೆ.

Related posts

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

Suddi Udaya

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ : ಹರೀಶ್ ಪೂಂಜ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!