September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

ಶಿರ್ಲಾಲು:ಶಿರ್ಲಾಲು ಗ್ರಾಮದ ಕೃಷಿಕ ಮುಡ್ಜಾಲು ಮನೆಯ ವಸಂತ ಪೂಜಾರಿ (77ವ) ಅವರು ಅಲ್ಪಕಾಲದ ಅಸೌಖ್ಯದಿಂದ ಸ್ವಗ್ರಹದಲ್ಲಿ ಜು. 18 ರಂದು ನಿಧನರಾದರು.

ಮೃತರು ಪತ್ನಿ ತುಂಗಮ್ಮ,ನಾಲ್ಕು ಪುತ್ರರಾದ ಗಣೇಶ,ಗಂಗಾಧರ,ವಿಶ್ವನಾಥ,ಹರೀಶ್,ಇಬ್ಬರು ಪುತ್ರಿಯರಾದ ನಾಣ್ಯಮ್ಮ,ಶಾಲಿನಿ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ಜ. 24- ಫೆ. 2 ರವರಿಗೆ ಕಾಜೂರು ಉರೂಸ್ ಮಹಾ ಸಂಭ್ರಮ : ಜ. 30 ಬ್ರಹತ್ ಝಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್ ಖಾನ ಕಟ್ಟಡ ಉದ್ಘಾಟನೆ; ಫೆ. 2 ಉರೂಸ್ ಸಮಾರೋಪ- ಮಹಾ ಅನ್ನದಾನ

Suddi Udaya

ಡಿ.7: ಜನರ ಬಳಿಗೆ ತಾಲೂಕು ಆಡಳಿತ; ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಯಶ್ವಿತ್ ಗೆ ಶೇ.90.40 ಅಂಕ

Suddi Udaya

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya
error: Content is protected !!