25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿರಾಜಕೀಯವರದಿ

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

ಕೊಕ್ಕಡ: ಆನೆ ದಾಳಿಯಿಂದ ಮೃತಪಟ್ಟ ಸೌತಡ್ಕ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಜು. 19ರಂದು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಸರಕಾರದಿಂದ ಪರಿಹಾರ ದೊರೆಯುವಲ್ಲಿ ಸಹಕರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ವಿಶ್ವನಾಥ ಕೊಲ್ಲಾಜೆ, ಗಣೇಶ್ ಕಾಶಿ, ಶ್ರೀಮತಿ ಸುಚಿತ್ರ ವಿ. ಕೊಲ್ಲಾಜೆ, ದಯನೀಶ್ ಕೊಕ್ಕಡ, ನಿತಿನ್ ಕೊಕ್ಕಡ, ಇನ್ನಿತರರು ಉಪಸ್ಥಿತರಿದ್ದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಹಾಗೂ ಕಳೆಂಜ ಸಂಜೀವಿನಿ ಒಕ್ಕೂಟದಿಂದ ಸಮಗ್ರ ಕೃಷಿ ಸಮೂಹ ಚಟುವಟಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

Suddi Udaya
error: Content is protected !!