July 23, 2026
ತಾಲೂಕು ಸುದ್ದಿರಾಜಕೀಯವರದಿ

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

ಕೊಕ್ಕಡ: ಆನೆ ದಾಳಿಯಿಂದ ಮೃತಪಟ್ಟ ಸೌತಡ್ಕ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಜು. 19ರಂದು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಸರಕಾರದಿಂದ ಪರಿಹಾರ ದೊರೆಯುವಲ್ಲಿ ಸಹಕರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ವಿಶ್ವನಾಥ ಕೊಲ್ಲಾಜೆ, ಗಣೇಶ್ ಕಾಶಿ, ಶ್ರೀಮತಿ ಸುಚಿತ್ರ ವಿ. ಕೊಲ್ಲಾಜೆ, ದಯನೀಶ್ ಕೊಕ್ಕಡ, ನಿತಿನ್ ಕೊಕ್ಕಡ, ಇನ್ನಿತರರು ಉಪಸ್ಥಿತರಿದ್ದರು.

Related posts

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲ ರಚನೆ

Suddi Udaya
error: Content is protected !!