September 6, 2026
ತಾಲೂಕು ಸುದ್ದಿರಾಜಕೀಯವರದಿ

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

ಕೊಕ್ಕಡ: ಆನೆ ದಾಳಿಯಿಂದ ಮೃತಪಟ್ಟ ಸೌತಡ್ಕ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಜು. 19ರಂದು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಸರಕಾರದಿಂದ ಪರಿಹಾರ ದೊರೆಯುವಲ್ಲಿ ಸಹಕರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ವಿಶ್ವನಾಥ ಕೊಲ್ಲಾಜೆ, ಗಣೇಶ್ ಕಾಶಿ, ಶ್ರೀಮತಿ ಸುಚಿತ್ರ ವಿ. ಕೊಲ್ಲಾಜೆ, ದಯನೀಶ್ ಕೊಕ್ಕಡ, ನಿತಿನ್ ಕೊಕ್ಕಡ, ಇನ್ನಿತರರು ಉಪಸ್ಥಿತರಿದ್ದರು.

Related posts

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

Suddi Udaya

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!