30.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿರಾಜಕೀಯವರದಿ

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

ಕೊಕ್ಕಡ: ಆನೆ ದಾಳಿಯಿಂದ ಮೃತಪಟ್ಟ ಸೌತಡ್ಕ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಜು. 19ರಂದು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಸರಕಾರದಿಂದ ಪರಿಹಾರ ದೊರೆಯುವಲ್ಲಿ ಸಹಕರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ವಿಶ್ವನಾಥ ಕೊಲ್ಲಾಜೆ, ಗಣೇಶ್ ಕಾಶಿ, ಶ್ರೀಮತಿ ಸುಚಿತ್ರ ವಿ. ಕೊಲ್ಲಾಜೆ, ದಯನೀಶ್ ಕೊಕ್ಕಡ, ನಿತಿನ್ ಕೊಕ್ಕಡ, ಇನ್ನಿತರರು ಉಪಸ್ಥಿತರಿದ್ದರು.

Related posts

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya
error: Content is protected !!