30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಇದರ ನೂತನ ರಾಜ್ಯ ಪ್ರತಿನಿಧಿಯಾಗಿ ಉಡುಪಿ ಆಮಂತ್ರಣ ವೇದಿಕೆ ಪ್ರತಿನಿಧಿಸುತ್ತಿರುವಭಾರತಿ ಪರ್ಕಳಆಯ್ಕೆಯಾಗಿದ್ದಾರೆ.

ಭಾರತಿ ಇವರು ಎಂ.ಜಿ.ಎಮ್ ಕಾಲೇಜು ಉಡುಪಿಯಲ್ಲಿ ಉಪನ್ಯಾಸಕಿಯಾಗಿ ಬರಹಗಾರರಾಗಿದ್ದೂ ಎಲ್ಲಾ ಸಾಹಿತ್ಯ ಕ್ಷೇತ್ರಗಳಲ್ಲಿಯೂ ತಮ್ಮನ್ನು ತಾವೂ ತೊಡಗಿಸಿಕೊಂಡಿರುತ್ತಾರೆ. ಇವರ ಸೇವೆಗಳನ್ನು ಗಮನಿಸಿ ಮತ್ತು ಸಂಘಟನೆಯ ದೃಷ್ಟಿಯಿಂದ ಈ ಆಯ್ಕೆ ಮಾಡಲಾಗಿದೆ.

ಈಗಾಗಲೇ ರಾಜ್ಯ ಪ್ರತಿನಿಧಿಗಳಾಗಿ ಹೆಚ್ಕೆ ನಯನಾಡು ಬಂಟ್ವಾಳ, ಆಶಾ ಅಡೂರು ಬೆಳ್ತಂಗಡಿ, ಉಮಾ ಸುನಿಲ್ ಹಾಸನ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya
error: Content is protected !!