ಗ್ರಾಮಾಂತರ ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಇದರ ನೂತನ ರಾಜ್ಯ ಪ್ರತಿನಿಧಿಯಾಗಿ ಉಡುಪಿ ಆಮಂತ್ರಣ ವೇದಿಕೆ ಪ್ರತಿನಿಧಿಸುತ್ತಿರುವಭಾರತಿ ಪರ್ಕಳಆಯ್ಕೆಯಾಗಿದ್ದಾರೆ.

ಭಾರತಿ ಇವರು ಎಂ.ಜಿ.ಎಮ್ ಕಾಲೇಜು ಉಡುಪಿಯಲ್ಲಿ ಉಪನ್ಯಾಸಕಿಯಾಗಿ ಬರಹಗಾರರಾಗಿದ್ದೂ ಎಲ್ಲಾ ಸಾಹಿತ್ಯ ಕ್ಷೇತ್ರಗಳಲ್ಲಿಯೂ ತಮ್ಮನ್ನು ತಾವೂ ತೊಡಗಿಸಿಕೊಂಡಿರುತ್ತಾರೆ. ಇವರ ಸೇವೆಗಳನ್ನು ಗಮನಿಸಿ ಮತ್ತು ಸಂಘಟನೆಯ ದೃಷ್ಟಿಯಿಂದ ಈ ಆಯ್ಕೆ ಮಾಡಲಾಗಿದೆ.

ಈಗಾಗಲೇ ರಾಜ್ಯ ಪ್ರತಿನಿಧಿಗಳಾಗಿ ಹೆಚ್ಕೆ ನಯನಾಡು ಬಂಟ್ವಾಳ, ಆಶಾ ಅಡೂರು ಬೆಳ್ತಂಗಡಿ, ಉಮಾ ಸುನಿಲ್ ಹಾಸನ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ಯುವವಾಹಿನಿ ಬೆಂಗಳೂರು ಘಟಕದ ಪದಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ನಡ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷಾಚಾರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!