23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

ಉಜಿರೆ: ತಮಿಳುನಾಡಿನ ಮಹೇಂದ್ರ ಇಂಜಿನಿಯರಿಂಗ್ ಕಾಲೇಜು ನಾಮಕಲ್ ನಲ್ಲಿ ಜುಲೈ 17 ರಿಂದ 18 ರಂದು ನಡೆದ 17ನೇ ದಕ್ಷಿಣ ಭಾರತ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಚಿಂತನ್ ಬಿ ಸಿ ಪ್ರಥಮ ಎಂ ಎಸ್ ಡಬ್ಲ್ಯೂ, ಮಣಿಕಂಠ ತೃತೀಯ ಬಿಕಾಂ, ಗಣೇಶ ತೃತೀಯ ಬಿಎ, ಓದುತ್ತಿರುವ ಕ್ರೀಡಾಪಟುಗಳು ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ,

ಇವರಿಗೆ ಸುದೀನ ಮತ್ತು ನಿತಿನ್ ತರಬೇತಿಯನ್ನು ನೀಡಿರುತ್ತಾರೆ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರಮೇಶ್ ಎಚ್, ಶಾರದಾ ಮಾರ್ಗದರ್ಶನವನ್ನು ನೀಡಿರುತ್ತಾರೆ

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

Suddi Udaya

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!