July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

ಉಜಿರೆ: ತಮಿಳುನಾಡಿನ ಮಹೇಂದ್ರ ಇಂಜಿನಿಯರಿಂಗ್ ಕಾಲೇಜು ನಾಮಕಲ್ ನಲ್ಲಿ ಜುಲೈ 17 ರಿಂದ 18 ರಂದು ನಡೆದ 17ನೇ ದಕ್ಷಿಣ ಭಾರತ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಚಿಂತನ್ ಬಿ ಸಿ ಪ್ರಥಮ ಎಂ ಎಸ್ ಡಬ್ಲ್ಯೂ, ಮಣಿಕಂಠ ತೃತೀಯ ಬಿಕಾಂ, ಗಣೇಶ ತೃತೀಯ ಬಿಎ, ಓದುತ್ತಿರುವ ಕ್ರೀಡಾಪಟುಗಳು ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ,

ಇವರಿಗೆ ಸುದೀನ ಮತ್ತು ನಿತಿನ್ ತರಬೇತಿಯನ್ನು ನೀಡಿರುತ್ತಾರೆ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರಮೇಶ್ ಎಚ್, ಶಾರದಾ ಮಾರ್ಗದರ್ಶನವನ್ನು ನೀಡಿರುತ್ತಾರೆ

Related posts

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಮೇಲಂತಬೆಟ್ಟು ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya

ದೀಪದ ಬೆಳಕಿನಲ್ಲಿ ಅರಳಿದ ಯಕ್ಷಗಾನ ಸೌಂದರ್ಯ

Suddi Udaya

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

Suddi Udaya
error: Content is protected !!