September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ನೇಜಿ ನೆಡುವ ಕಾರ್ಯಕ್ರಮ ” ವನ್ನು ಪರಿಸರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು .

ಕಾರ್ಯಕ್ರಮದಲ್ಲಿ ಪರಿಸರ ಸಂಘದ ವಿಧ್ಯಾರ್ಥಿಗಳು, ಶಿಕ್ಷಕರು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ , ಹಾಗೂ ಶಾಲಾ ಬೋಧಕೇತೆರ ಸಿಬ್ಬಂದಿಗಳು ಸೇರಿ ಬತ್ತದ ನಾಟಿ ಮಾಡಿದರು.


ಕಾರ್ಯಕ್ರಮವನ್ನು ಶಾಲೆಯ ಪರಿಸರ ಸಂಘದ ಶಿಕ್ಷಕರು ವ್ಯವಸ್ಥಿತವಾಗಿ ಸಂಯೋಜಿಸಿ ಯಶಸ್ವಿಯಾಗಿ ನಡೆಸಿಕೊಟ್ಟರು. ತುಳು ಪಾರ್ದಾನ ವನ್ನು ಹಾಡಿಸಿ ಸಂಭ್ರಮ ಪಟ್ಟರು. ಭತ್ತ ಹೇಗೆ ನೆಡುವುದು ಎನ್ನುವ ಪ್ರತ್ಯಾಕ್ಷಿಕೆಯನ್ನು ಶಾಲಾ ಮುಖ್ಯ ಶಿಕ್ಷಕಿ ಪರಿಮಳ ಎಂ ವಿಯಾವರು ಮಾಡಿ ತೋರಿಸಿದರು. ವಿಧ್ಯಾರ್ಥಿಗಳು ನೇಜಿ ನಾಟಿ ಮಾಡಿ ಖುಷಿ ಪಟ್ಟರು.ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಶಿಷ್ಟಾಚಾರ, ಶಿಸ್ತು, ಆರೋಗ್ಯದ ಮಹತ್ವ ಹಾಗೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತವೆ.

Related posts

ಬೆಳಾಲು ಗೌಡರ ಯಾನೆ ಒಕ್ಕಲಿಗರ ವಾರ್ಷಿಕೋತ್ಸವ

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಸ್.ಡಿ.ಎಂ ಕಾಲೇಜಿನ ಕಲಾ ಕೇಂದ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

Suddi Udaya

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya
error: Content is protected !!