25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ನೇಜಿ ನೆಡುವ ಕಾರ್ಯಕ್ರಮ ” ವನ್ನು ಪರಿಸರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು .

ಕಾರ್ಯಕ್ರಮದಲ್ಲಿ ಪರಿಸರ ಸಂಘದ ವಿಧ್ಯಾರ್ಥಿಗಳು, ಶಿಕ್ಷಕರು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ , ಹಾಗೂ ಶಾಲಾ ಬೋಧಕೇತೆರ ಸಿಬ್ಬಂದಿಗಳು ಸೇರಿ ಬತ್ತದ ನಾಟಿ ಮಾಡಿದರು.


ಕಾರ್ಯಕ್ರಮವನ್ನು ಶಾಲೆಯ ಪರಿಸರ ಸಂಘದ ಶಿಕ್ಷಕರು ವ್ಯವಸ್ಥಿತವಾಗಿ ಸಂಯೋಜಿಸಿ ಯಶಸ್ವಿಯಾಗಿ ನಡೆಸಿಕೊಟ್ಟರು. ತುಳು ಪಾರ್ದಾನ ವನ್ನು ಹಾಡಿಸಿ ಸಂಭ್ರಮ ಪಟ್ಟರು. ಭತ್ತ ಹೇಗೆ ನೆಡುವುದು ಎನ್ನುವ ಪ್ರತ್ಯಾಕ್ಷಿಕೆಯನ್ನು ಶಾಲಾ ಮುಖ್ಯ ಶಿಕ್ಷಕಿ ಪರಿಮಳ ಎಂ ವಿಯಾವರು ಮಾಡಿ ತೋರಿಸಿದರು. ವಿಧ್ಯಾರ್ಥಿಗಳು ನೇಜಿ ನಾಟಿ ಮಾಡಿ ಖುಷಿ ಪಟ್ಟರು.ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಶಿಷ್ಟಾಚಾರ, ಶಿಸ್ತು, ಆರೋಗ್ಯದ ಮಹತ್ವ ಹಾಗೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತವೆ.

Related posts

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಪರೋಪಕಾರ ಸಪ್ತಾಹ”

Suddi Udaya
error: Content is protected !!