ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಶ್ರೀ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್‌ ಚಂದ್ರ ಪುಷ್ಪಗಿರಿ ಜು.19ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಗಣೇಶ ಕಾಶಿ, ಪ್ರಶಾಂತ್‌ ಮಚ್ಚಿನ, ವಿಶ್ವನಾಥ ಕೊಲ್ಲಾಜೆ ಹಾಗೂ ತುಕ್ರಪ್ಪ ಶೆಟ್ಟಿ ನೂಜೆ ಉಪಸ್ಥಿತರಿದ್ದರು.

Related posts

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

Suddi Udaya
error: Content is protected !!