23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿರಾಜಕೀಯವರದಿ

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

ಕೊಕ್ಕಡ: ಆನೆ ದಾಳಿಯಿಂದ ಮೃತಪಟ್ಟ ಸೌತಡ್ಕ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಜು. 19ರಂದು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಸರಕಾರದಿಂದ ಪರಿಹಾರ ದೊರೆಯುವಲ್ಲಿ ಸಹಕರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ವಿಶ್ವನಾಥ ಕೊಲ್ಲಾಜೆ, ಗಣೇಶ್ ಕಾಶಿ, ಶ್ರೀಮತಿ ಸುಚಿತ್ರ ವಿ. ಕೊಲ್ಲಾಜೆ, ದಯನೀಶ್ ಕೊಕ್ಕಡ, ನಿತಿನ್ ಕೊಕ್ಕಡ, ಇನ್ನಿತರರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya
error: Content is protected !!