ಗ್ರಾಮಾಂತರ ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಇದರ ನೂತನ ರಾಜ್ಯ ಪ್ರತಿನಿಧಿಯಾಗಿ ಉಡುಪಿ ಆಮಂತ್ರಣ ವೇದಿಕೆ ಪ್ರತಿನಿಧಿಸುತ್ತಿರುವಭಾರತಿ ಪರ್ಕಳಆಯ್ಕೆಯಾಗಿದ್ದಾರೆ.

ಭಾರತಿ ಇವರು ಎಂ.ಜಿ.ಎಮ್ ಕಾಲೇಜು ಉಡುಪಿಯಲ್ಲಿ ಉಪನ್ಯಾಸಕಿಯಾಗಿ ಬರಹಗಾರರಾಗಿದ್ದೂ ಎಲ್ಲಾ ಸಾಹಿತ್ಯ ಕ್ಷೇತ್ರಗಳಲ್ಲಿಯೂ ತಮ್ಮನ್ನು ತಾವೂ ತೊಡಗಿಸಿಕೊಂಡಿರುತ್ತಾರೆ. ಇವರ ಸೇವೆಗಳನ್ನು ಗಮನಿಸಿ ಮತ್ತು ಸಂಘಟನೆಯ ದೃಷ್ಟಿಯಿಂದ ಈ ಆಯ್ಕೆ ಮಾಡಲಾಗಿದೆ.

ಈಗಾಗಲೇ ರಾಜ್ಯ ಪ್ರತಿನಿಧಿಗಳಾಗಿ ಹೆಚ್ಕೆ ನಯನಾಡು ಬಂಟ್ವಾಳ, ಆಶಾ ಅಡೂರು ಬೆಳ್ತಂಗಡಿ, ಉಮಾ ಸುನಿಲ್ ಹಾಸನ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!