25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಇದರ ನೂತನ ರಾಜ್ಯ ಪ್ರತಿನಿಧಿಯಾಗಿ ಉಡುಪಿ ಆಮಂತ್ರಣ ವೇದಿಕೆ ಪ್ರತಿನಿಧಿಸುತ್ತಿರುವಭಾರತಿ ಪರ್ಕಳಆಯ್ಕೆಯಾಗಿದ್ದಾರೆ.

ಭಾರತಿ ಇವರು ಎಂ.ಜಿ.ಎಮ್ ಕಾಲೇಜು ಉಡುಪಿಯಲ್ಲಿ ಉಪನ್ಯಾಸಕಿಯಾಗಿ ಬರಹಗಾರರಾಗಿದ್ದೂ ಎಲ್ಲಾ ಸಾಹಿತ್ಯ ಕ್ಷೇತ್ರಗಳಲ್ಲಿಯೂ ತಮ್ಮನ್ನು ತಾವೂ ತೊಡಗಿಸಿಕೊಂಡಿರುತ್ತಾರೆ. ಇವರ ಸೇವೆಗಳನ್ನು ಗಮನಿಸಿ ಮತ್ತು ಸಂಘಟನೆಯ ದೃಷ್ಟಿಯಿಂದ ಈ ಆಯ್ಕೆ ಮಾಡಲಾಗಿದೆ.

ಈಗಾಗಲೇ ರಾಜ್ಯ ಪ್ರತಿನಿಧಿಗಳಾಗಿ ಹೆಚ್ಕೆ ನಯನಾಡು ಬಂಟ್ವಾಳ, ಆಶಾ ಅಡೂರು ಬೆಳ್ತಂಗಡಿ, ಉಮಾ ಸುನಿಲ್ ಹಾಸನ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya

ನಾರಾವಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಪರಿಸರ ದಿನಾಚರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya
error: Content is protected !!