25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಇದರ ನೂತನ ರಾಜ್ಯ ಪ್ರತಿನಿಧಿಯಾಗಿ ಉಡುಪಿ ಆಮಂತ್ರಣ ವೇದಿಕೆ ಪ್ರತಿನಿಧಿಸುತ್ತಿರುವಭಾರತಿ ಪರ್ಕಳಆಯ್ಕೆಯಾಗಿದ್ದಾರೆ.

ಭಾರತಿ ಇವರು ಎಂ.ಜಿ.ಎಮ್ ಕಾಲೇಜು ಉಡುಪಿಯಲ್ಲಿ ಉಪನ್ಯಾಸಕಿಯಾಗಿ ಬರಹಗಾರರಾಗಿದ್ದೂ ಎಲ್ಲಾ ಸಾಹಿತ್ಯ ಕ್ಷೇತ್ರಗಳಲ್ಲಿಯೂ ತಮ್ಮನ್ನು ತಾವೂ ತೊಡಗಿಸಿಕೊಂಡಿರುತ್ತಾರೆ. ಇವರ ಸೇವೆಗಳನ್ನು ಗಮನಿಸಿ ಮತ್ತು ಸಂಘಟನೆಯ ದೃಷ್ಟಿಯಿಂದ ಈ ಆಯ್ಕೆ ಮಾಡಲಾಗಿದೆ.

ಈಗಾಗಲೇ ರಾಜ್ಯ ಪ್ರತಿನಿಧಿಗಳಾಗಿ ಹೆಚ್ಕೆ ನಯನಾಡು ಬಂಟ್ವಾಳ, ಆಶಾ ಅಡೂರು ಬೆಳ್ತಂಗಡಿ, ಉಮಾ ಸುನಿಲ್ ಹಾಸನ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ಕೆಸರುಮಯವಾದ ನಾಲ್ಕೂರಿನ ಹುಂಬೆಜಲ್ಕೆ ರಸ್ತೆ: ಸರಿಪಡಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಮೂಲ್ಯ – ಕುಂಬಾರ ಸಮುದಾಯದವರು ಜಾತಿ ಕಾಲಂನಲ್ಲಿ ಕುಂಬಾರ ಎಂದು ನಮೂದಿಸುವಂತೆ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಹೇಳಿಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
error: Content is protected !!