25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜು. 19 ರಂದು ಒಕ್ಕೂಟದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಜ್ಯೂನಿಯರ್ ಕಾಲೇಜು ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ ನೆರವೇರಿಸಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಉಮಾ ಆರ್. ರಾವ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಬೆಳ್ತಂಗಡಿ ನಿಕಟಪೂರ್ವ ಅಧ್ಯಕ್ಷ ಲ। ದೇವದಾಸ್ ಎಲ್. ಶೆಟ್ಟಿ, ಜೆ.ಸಿ.ಐ. ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷೆ ಶ್ರೀಮತಿ ಆಶಾ ಪ್ರಶಾಂತ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಶಾಂತ ಬಂಗೇರ, ಗೌರವಾಧ್ಯಕ್ಷೆ ಶ್ರೀಮತಿ ಸವಿತಾ ಜಯದೇವ್, ಜತೆ ಕಾರ್ಯದರ್ಶಿ ಶ್ರೀಮತಿ ಗೀತಾ ಜಯವರ್ವ, ಕೋಶಾಧಿಕಾರಿ ಶ್ರೀಮತಿ ಯಶೋಧ ಲಾಯಿಲ, ಉಪಾಧ್ಯಕ್ಷೆ ಶ್ರೀಮತಿ ಉಷಾ ಲಕ್ಷ್ಮಣ ಗೌಡ , ಮಹಾಪೋಷಕರು ಶ್ರೀಮತಿ ಲೋಕೇಶ್ವರಿ ವಿನಯಚಂದ್ರ , ಹಾಗೂ ಕಾರ್‍ಯಕಾರಿ ಸಮಿತಿಯ ಸದಸ್ಯರು, ಸಾಂತ್ವಾನ ಕೇಂದ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ವಿಶ್ವ ಏಡ್ಸ್ ದಿನ : ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya

ಉಜಿರೆ: ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ‘ಪ್ರತಿಭಾ ಸಮ್ಮಾನ್-2025’

Suddi Udaya

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya
error: Content is protected !!