ಬೆಳ್ತಂಗಡಿ : ಇಲ್ಲಿಯ ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಇದರ ರಿಕ್ಷಾ ಚಾಲಕರ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ರೂ.4000/ವನ್ನು ತ್ರೀ ಚಕ್ರ ಆಟೋ ಚಾಲಕರ ಸಂಘ ಅಳಕ್ಕೆ ತಣ್ಣೀರುಪಂತ ಇದರ ಸದಸ್ಯ ಕೃಷ್ಣಪ್ಪ ಪೂಜಾರಿ ಪೊಯ್ಯಲು ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದು ಇವರಿಗೆ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ ಸಹಾಯಧನ ನೀಡಿದರು.
ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಸಂಘದ ಕಾರ್ಯದರ್ಶಿ ವೆಂಕಟೇಶ್ ಹಾಗೂ ಅನಿಲ್ ಉಪಸಿತರಿದ್ದರು.











