22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ರಿಕ್ಷಾ ಚಾಲಕರ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನವನ್ನು ಸ್ನೇಹ ಸಂಗಮ ಆಟೋ ಚಾಲಕರ ಸಂಘ ಗೇರುಕಟ್ಟೆ ಇದರ ಸದಸ್ಯ ವಸಂತಶೆಟ್ಟಿ ರವರು ಡೆಂಗ್ಯೂ ಜ್ವರದಿಂದ ಚಿಕಿತ್ಸೆ ಪಡೆದು ವಿಶ್ರಾಂತಿಯಲ್ಲಿದ್ದು

ಇವರಿಗೆ ಸಹಾಯಧನ ರೂ.3000/ವನ್ನು ತಾಲೂಕು ಉಪಾಧ್ಯಕ್ಷ ಲವಕುಮಾರ್, ಸಂಘದ ಅಧ್ಯಕ್ಷ ಕುಶಾಲಪ್ಪ, ನೀಡಿದರು. ಸಂಘದ ಸದಸ್ಯರು ಉಪಸಿತರಿದ್ದರು.

Related posts

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya
error: Content is protected !!