22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

ಕುವೆಟ್ಟು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹೆಚ್ಚಾಗುತ್ತಿದ್ದು ಇದನ್ನು ಪತ್ತೆ ಹಚ್ಚುವ ಇ ಸಿ ಜಿ ಯಂತ್ರವನ್ನು ಜು18 ರoದು ಮದ್ದಡ್ಕ ಅಫಿಯಾ ಕ್ಲಿನಿಕ್ ನ ವೈದ್ಯರಾದ ಡಾ: ನಿಜಾಮ್ ರವರಿಗೆ ಪ್ರದೀಪ್ ನಾಯಕ್ ಬಲ್ಕತ್ಯಾರು ಇವರು ನೀಡಿದರು.

ಹೃದಯಕ್ಕೆ ಸoಬoದಿಸಿದ ತಪಾಸಣೆ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿ ಕೊoಡು ಹೆಚ್ಚಿನ ಚಿಕಿತ್ಸೆಗಾಗಿ ದೊಡ್ಡ ಅಸ್ಪತ್ರೆಗೆ ಹೋಗುಲು ಅನುಕೂಲವಾಗಬಹುದು ಈ ನಿಟ್ಟಿನಲ್ಲಿ ಹಳ್ಳಿ ಪ್ರದೇಶಗಳಲ್ಲಿ ಇoತಹ ವ್ಯವಸ್ಥೆ ಅಗತ್ಯವಾಗಿದೆ ಎಂದು ಸ್ಥಳೀಯರು ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ರೋಗಿಯ ಇ ಸಿ ಜಿ ಯ ರಿಪೋರ್ಟ್ (CAD)ಕಾರ್ಡಿಯಾಲಾಜಿ ಅಟ್ ಡೊರು ಸ್ಟೆಪ್(ರಿ)‌ಇದರ ಸ್ಥಾಪಕರು ಮಂಗಳೂರಿನ ಪ್ರಖ್ಯಾತ ಹೃದ್ರೋಗ ತಜ್ಞ ಡಾ| ಪದ್ಮನಾಭ ಕಾಮತ್ ರವರು ರಿಪೋರ್ಟ್ ನೋಡಿ ತಕ್ಷಣ ರೋಗಿಯ ಮುಂದಿನ ಚಿಕಿತ್ಸೆಗೆ ನೀಡಲು ಅನುಕೂಲವಾಗಲಿದೆ ಡಾ| ನಿಜಾಮ್ ಮಾತನಾಡಿ ಯಾವ ಸಮಯದಲ್ಲು ನನ್ನನ್ನು ತುರ್ತು ತಪಾಸಣೆಗೆ ಬೇಟಿಯಾಗಬಹುದು ಎoದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರಾದ ಚoದ್ರಹಾಸ್ ಕೇದೆ. ಪ್ರಭಾಕರ ಶೆಟ್ಟಿ ಉಪ್ಪಡ್ಕ. ಲಕ್ಷ್ಮೀಕಾಂತ್ ಮೂಡೈಲು. ಅಬ್ಬೊನ್ ಮದ್ದಡ್ಕ. ರಾಜ್ ಪ್ರಕಾಶ್ ಪಡ್ಡೈಲು. ಸಿರಾಜ್ ಚಿಲಿoಬಿ. ವಿಜಯ ಸಾಲ್ಯಾನ್. ರೋಶನ್ ಪಣಕಜೆ ಮತ್ತಿತರರು ಉಪಸ್ಥಿತರಿದ್ದರು. (ವರದಿ ಮನು ಮದ್ದಡ್ಕ )

Related posts

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya

ಶೇ.100 ಮತದಾನವಾದರೂ ಅಭಿವೃದ್ಧಿ ಹೊಂದದ ಬಾಂಜಾರು ಮಲೆ… ಮಾತು ತಪ್ಪಿದ ಅಧಿಕಾರಿಗಳು…???

Suddi Udaya

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!