24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

ಕುವೆಟ್ಟು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹೆಚ್ಚಾಗುತ್ತಿದ್ದು ಇದನ್ನು ಪತ್ತೆ ಹಚ್ಚುವ ಇ ಸಿ ಜಿ ಯಂತ್ರವನ್ನು ಜು18 ರoದು ಮದ್ದಡ್ಕ ಅಫಿಯಾ ಕ್ಲಿನಿಕ್ ನ ವೈದ್ಯರಾದ ಡಾ: ನಿಜಾಮ್ ರವರಿಗೆ ಪ್ರದೀಪ್ ನಾಯಕ್ ಬಲ್ಕತ್ಯಾರು ಇವರು ನೀಡಿದರು.

ಹೃದಯಕ್ಕೆ ಸoಬoದಿಸಿದ ತಪಾಸಣೆ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿ ಕೊoಡು ಹೆಚ್ಚಿನ ಚಿಕಿತ್ಸೆಗಾಗಿ ದೊಡ್ಡ ಅಸ್ಪತ್ರೆಗೆ ಹೋಗುಲು ಅನುಕೂಲವಾಗಬಹುದು ಈ ನಿಟ್ಟಿನಲ್ಲಿ ಹಳ್ಳಿ ಪ್ರದೇಶಗಳಲ್ಲಿ ಇoತಹ ವ್ಯವಸ್ಥೆ ಅಗತ್ಯವಾಗಿದೆ ಎಂದು ಸ್ಥಳೀಯರು ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ರೋಗಿಯ ಇ ಸಿ ಜಿ ಯ ರಿಪೋರ್ಟ್ (CAD)ಕಾರ್ಡಿಯಾಲಾಜಿ ಅಟ್ ಡೊರು ಸ್ಟೆಪ್(ರಿ)‌ಇದರ ಸ್ಥಾಪಕರು ಮಂಗಳೂರಿನ ಪ್ರಖ್ಯಾತ ಹೃದ್ರೋಗ ತಜ್ಞ ಡಾ| ಪದ್ಮನಾಭ ಕಾಮತ್ ರವರು ರಿಪೋರ್ಟ್ ನೋಡಿ ತಕ್ಷಣ ರೋಗಿಯ ಮುಂದಿನ ಚಿಕಿತ್ಸೆಗೆ ನೀಡಲು ಅನುಕೂಲವಾಗಲಿದೆ ಡಾ| ನಿಜಾಮ್ ಮಾತನಾಡಿ ಯಾವ ಸಮಯದಲ್ಲು ನನ್ನನ್ನು ತುರ್ತು ತಪಾಸಣೆಗೆ ಬೇಟಿಯಾಗಬಹುದು ಎoದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರಾದ ಚoದ್ರಹಾಸ್ ಕೇದೆ. ಪ್ರಭಾಕರ ಶೆಟ್ಟಿ ಉಪ್ಪಡ್ಕ. ಲಕ್ಷ್ಮೀಕಾಂತ್ ಮೂಡೈಲು. ಅಬ್ಬೊನ್ ಮದ್ದಡ್ಕ. ರಾಜ್ ಪ್ರಕಾಶ್ ಪಡ್ಡೈಲು. ಸಿರಾಜ್ ಚಿಲಿoಬಿ. ವಿಜಯ ಸಾಲ್ಯಾನ್. ರೋಶನ್ ಪಣಕಜೆ ಮತ್ತಿತರರು ಉಪಸ್ಥಿತರಿದ್ದರು. (ವರದಿ ಮನು ಮದ್ದಡ್ಕ )

Related posts

ಬೆಳ್ತಂಗಡಿ ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!