23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

ಕುವೆಟ್ಟು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹೆಚ್ಚಾಗುತ್ತಿದ್ದು ಇದನ್ನು ಪತ್ತೆ ಹಚ್ಚುವ ಇ ಸಿ ಜಿ ಯಂತ್ರವನ್ನು ಜು18 ರoದು ಮದ್ದಡ್ಕ ಅಫಿಯಾ ಕ್ಲಿನಿಕ್ ನ ವೈದ್ಯರಾದ ಡಾ: ನಿಜಾಮ್ ರವರಿಗೆ ಪ್ರದೀಪ್ ನಾಯಕ್ ಬಲ್ಕತ್ಯಾರು ಇವರು ನೀಡಿದರು.

ಹೃದಯಕ್ಕೆ ಸoಬoದಿಸಿದ ತಪಾಸಣೆ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿ ಕೊoಡು ಹೆಚ್ಚಿನ ಚಿಕಿತ್ಸೆಗಾಗಿ ದೊಡ್ಡ ಅಸ್ಪತ್ರೆಗೆ ಹೋಗುಲು ಅನುಕೂಲವಾಗಬಹುದು ಈ ನಿಟ್ಟಿನಲ್ಲಿ ಹಳ್ಳಿ ಪ್ರದೇಶಗಳಲ್ಲಿ ಇoತಹ ವ್ಯವಸ್ಥೆ ಅಗತ್ಯವಾಗಿದೆ ಎಂದು ಸ್ಥಳೀಯರು ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ರೋಗಿಯ ಇ ಸಿ ಜಿ ಯ ರಿಪೋರ್ಟ್ (CAD)ಕಾರ್ಡಿಯಾಲಾಜಿ ಅಟ್ ಡೊರು ಸ್ಟೆಪ್(ರಿ)‌ಇದರ ಸ್ಥಾಪಕರು ಮಂಗಳೂರಿನ ಪ್ರಖ್ಯಾತ ಹೃದ್ರೋಗ ತಜ್ಞ ಡಾ| ಪದ್ಮನಾಭ ಕಾಮತ್ ರವರು ರಿಪೋರ್ಟ್ ನೋಡಿ ತಕ್ಷಣ ರೋಗಿಯ ಮುಂದಿನ ಚಿಕಿತ್ಸೆಗೆ ನೀಡಲು ಅನುಕೂಲವಾಗಲಿದೆ ಡಾ| ನಿಜಾಮ್ ಮಾತನಾಡಿ ಯಾವ ಸಮಯದಲ್ಲು ನನ್ನನ್ನು ತುರ್ತು ತಪಾಸಣೆಗೆ ಬೇಟಿಯಾಗಬಹುದು ಎoದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರಾದ ಚoದ್ರಹಾಸ್ ಕೇದೆ. ಪ್ರಭಾಕರ ಶೆಟ್ಟಿ ಉಪ್ಪಡ್ಕ. ಲಕ್ಷ್ಮೀಕಾಂತ್ ಮೂಡೈಲು. ಅಬ್ಬೊನ್ ಮದ್ದಡ್ಕ. ರಾಜ್ ಪ್ರಕಾಶ್ ಪಡ್ಡೈಲು. ಸಿರಾಜ್ ಚಿಲಿoಬಿ. ವಿಜಯ ಸಾಲ್ಯಾನ್. ರೋಶನ್ ಪಣಕಜೆ ಮತ್ತಿತರರು ಉಪಸ್ಥಿತರಿದ್ದರು. (ವರದಿ ಮನು ಮದ್ದಡ್ಕ )

Related posts

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya

ವೇಣೂರು ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬ: ಎಕ್ಸೆಲ್ ಕಾಲೇಜು ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಂದ ಲಾಂಛನ ಅನಾವರಣ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya
error: Content is protected !!