26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ರವಿಚಂದ್ರ ಭಂಡಾರಿ ನಿಧನ

ವೇಣೂರು : ಇಲ್ಲಿಯ ದಿವಂಗತ ದಾಮೋದರ ಯಾನೆ ಶ್ಯಾಮ ಭಂಡಾರಿಯವರ ಪುತ್ರ ರವಿಚಂದ್ರ ಭಂಡಾರಿ(45 ವರ್ಷ) ರವರು ಅಸೌಖ್ಯದಿಂದ ಜು. 19 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ವೇಣೂರಿನಲ್ಲಿ ಕ್ಷೌರಿಕ ವೃತ್ತಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಮೃತರು ಪತ್ನಿ ಸುಮಲತಾ, ಇಬ್ಬರು ಪುತ್ರಿಯರಾದ ಅನ್ನಿತಾ ಮತ್ತು ಅಭಿಜ್ಞಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ :ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya
error: Content is protected !!