25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ನೇಜಿ ನೆಡುವ ಕಾರ್ಯಕ್ರಮ ” ವನ್ನು ಪರಿಸರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು .

ಕಾರ್ಯಕ್ರಮದಲ್ಲಿ ಪರಿಸರ ಸಂಘದ ವಿಧ್ಯಾರ್ಥಿಗಳು, ಶಿಕ್ಷಕರು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ , ಹಾಗೂ ಶಾಲಾ ಬೋಧಕೇತೆರ ಸಿಬ್ಬಂದಿಗಳು ಸೇರಿ ಬತ್ತದ ನಾಟಿ ಮಾಡಿದರು.


ಕಾರ್ಯಕ್ರಮವನ್ನು ಶಾಲೆಯ ಪರಿಸರ ಸಂಘದ ಶಿಕ್ಷಕರು ವ್ಯವಸ್ಥಿತವಾಗಿ ಸಂಯೋಜಿಸಿ ಯಶಸ್ವಿಯಾಗಿ ನಡೆಸಿಕೊಟ್ಟರು. ತುಳು ಪಾರ್ದಾನ ವನ್ನು ಹಾಡಿಸಿ ಸಂಭ್ರಮ ಪಟ್ಟರು. ಭತ್ತ ಹೇಗೆ ನೆಡುವುದು ಎನ್ನುವ ಪ್ರತ್ಯಾಕ್ಷಿಕೆಯನ್ನು ಶಾಲಾ ಮುಖ್ಯ ಶಿಕ್ಷಕಿ ಪರಿಮಳ ಎಂ ವಿಯಾವರು ಮಾಡಿ ತೋರಿಸಿದರು. ವಿಧ್ಯಾರ್ಥಿಗಳು ನೇಜಿ ನಾಟಿ ಮಾಡಿ ಖುಷಿ ಪಟ್ಟರು.ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಶಿಷ್ಟಾಚಾರ, ಶಿಸ್ತು, ಆರೋಗ್ಯದ ಮಹತ್ವ ಹಾಗೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತವೆ.

Related posts

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

Suddi Udaya

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

Suddi Udaya
error: Content is protected !!