22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಶ್ರೀ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್‌ ಚಂದ್ರ ಪುಷ್ಪಗಿರಿ ಜು.19ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಗಣೇಶ ಕಾಶಿ, ಪ್ರಶಾಂತ್‌ ಮಚ್ಚಿನ, ವಿಶ್ವನಾಥ ಕೊಲ್ಲಾಜೆ ಹಾಗೂ ತುಕ್ರಪ್ಪ ಶೆಟ್ಟಿ ನೂಜೆ ಉಪಸ್ಥಿತರಿದ್ದರು.

Related posts

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಲಾಡಿ: ವಿದ್ಯುತ್ ಶಾರ್ಟ್ ನಿಂದ ಮನೆಯಲ್ಲಿ ಬೆಂಕಿ: ಸೋತ್ತುಗಳು ಬೆಂಕಿಗಾಹುತಿ

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya
error: Content is protected !!