September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ : ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಸೌತಡ್ಕದಲ್ಲಿ ಜು.17ರಂದು ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್‌ ಚಂದ್ರ ಪುಷ್ಪಗಿರಿ ರವರು ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ತಮ್ಮ ಕೈಲಾದ ಧನಸಹಾಯವನ್ನು ನೀಡಿದರು.

ಮೃತರ ಪತ್ನಿಗೆ ಸೌತಡ್ಕದಲ್ಲಿ ಈಗಾಗಲೇ ಇರುವ ತಾತ್ಕಲಿಕ ಉದ್ಯೋಗವನ್ನು ಖಾಯಂಗೊಳಿಸುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಅಲ್ಲದೆ ಮೃತರ ಮಗಳಿಗೆ ಉನ್ನತ ಉದ್ಯೋಗವನ್ನು ಕೊಡಿಸುವ ಭರವಸೆಯನ್ನು ನೀಡಿದರು.

ಈ ಸಂದರ್ಭ ತುಕ್ರಪ್ಪ ಶೆಟ್ಟಿ ನೂಜೆ , ಗಣೇಶ್‌ ಕಲಾಯಿ ಉದ್ಯಮಿಗಳು, ಶ್ರೀನಾಥ್‌ ಬಡೆಕೈಲ್‌ , ಶಶಿ ಲಕ್ಷ್ಮಿ ಮೊಬೈಲ್ಸ್‌ ಕೊಕ್ಕಡ, ರಾಘವ ಭಂಡಾರಿ ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya
error: Content is protected !!