25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಇದರ ನೂತನ ರಾಜ್ಯ ಪ್ರತಿನಿಧಿಯಾಗಿ ಉಡುಪಿ ಆಮಂತ್ರಣ ವೇದಿಕೆ ಪ್ರತಿನಿಧಿಸುತ್ತಿರುವಭಾರತಿ ಪರ್ಕಳಆಯ್ಕೆಯಾಗಿದ್ದಾರೆ.

ಭಾರತಿ ಇವರು ಎಂ.ಜಿ.ಎಮ್ ಕಾಲೇಜು ಉಡುಪಿಯಲ್ಲಿ ಉಪನ್ಯಾಸಕಿಯಾಗಿ ಬರಹಗಾರರಾಗಿದ್ದೂ ಎಲ್ಲಾ ಸಾಹಿತ್ಯ ಕ್ಷೇತ್ರಗಳಲ್ಲಿಯೂ ತಮ್ಮನ್ನು ತಾವೂ ತೊಡಗಿಸಿಕೊಂಡಿರುತ್ತಾರೆ. ಇವರ ಸೇವೆಗಳನ್ನು ಗಮನಿಸಿ ಮತ್ತು ಸಂಘಟನೆಯ ದೃಷ್ಟಿಯಿಂದ ಈ ಆಯ್ಕೆ ಮಾಡಲಾಗಿದೆ.

ಈಗಾಗಲೇ ರಾಜ್ಯ ಪ್ರತಿನಿಧಿಗಳಾಗಿ ಹೆಚ್ಕೆ ನಯನಾಡು ಬಂಟ್ವಾಳ, ಆಶಾ ಅಡೂರು ಬೆಳ್ತಂಗಡಿ, ಉಮಾ ಸುನಿಲ್ ಹಾಸನ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya
error: Content is protected !!