September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

ಕೊಕ್ಕಡ: ನೆಲ್ಯಾಡಿ ಹೊಸಮಜಲು ನಿವಾಸಿ, ಕೊಕ್ಕಡ ಅಂಚೆ ಕಛೇರಿಯ ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ(70ವ)ರವರು ಅಸೌಖ್ಯದಿಂದ ಇಂದು (ಜು. 19) ನಿಧನರಾಗಿದ್ದಾರೆ.

ಇವರು ಕೊಕ್ಕಡ ಅಂಚೆ ಕಛೇರಿಯಲ್ಲಿ ಹಲವು ವರ್ಷಗಳಿಂದ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದರು. ಕೊಕ್ಕಡ ಗ್ರಾಮದಲ್ಲಿ ಪೋಸ್ಟ್‌ ಮ್ಯಾನ್‌ ಬಾಲಣ್ಣ ಎಂದೇ ಚಿರಪರಿಚಿತರಾಗಿದ್ದರು.

ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಮತ್ತು ಅಳಿಯ , ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಬಂಟ್ವಾಳ: ಯುವತಿ ಹತ್ಯೆ ಪ್ರಕರಣ : ಆರೋಪಿ ಬಂಧನ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮ

Suddi Udaya

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya
error: Content is protected !!