23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

ಕೊಕ್ಕಡ: ನೆಲ್ಯಾಡಿ ಹೊಸಮಜಲು ನಿವಾಸಿ, ಕೊಕ್ಕಡ ಅಂಚೆ ಕಛೇರಿಯ ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ(70ವ)ರವರು ಅಸೌಖ್ಯದಿಂದ ಇಂದು (ಜು. 19) ನಿಧನರಾಗಿದ್ದಾರೆ.

ಇವರು ಕೊಕ್ಕಡ ಅಂಚೆ ಕಛೇರಿಯಲ್ಲಿ ಹಲವು ವರ್ಷಗಳಿಂದ ಅಂಚೆ ಪಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದರು. ಕೊಕ್ಕಡ ಗ್ರಾಮದಲ್ಲಿ ಪೋಸ್ಟ್‌ ಮ್ಯಾನ್‌ ಬಾಲಣ್ಣ ಎಂದೇ ಚಿರಪರಿಚಿತರಾಗಿದ್ದರು.

ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಮತ್ತು ಅಳಿಯ , ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಸೋಣಂದೂರು ಸೇತುವೆ ಶಿಥಿಲಾವಸ್ಥೆಗೆ: ಘನ ವಾಹನಗಳ ಸಂಚಾರ ನಿಷೇಧ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya
error: Content is protected !!