23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತ

ಕೊಕ್ಕಡ: ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಪಲ್ಟಿ

ಕೊಕ್ಕಡ: ಇಲ್ಲಿಯ ಹೂವಿನ ಕೊಪ್ಪಲ ಎಂಬಲ್ಲಿ ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಜು.19ರಂದು ನಡೆಯಿತು. ಲಾರಿಯಲ್ಲಿ ಚಾಲಕ ಮಾತ್ರ ಇದ್ದು, ಸಣ್ಣ ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

Related posts

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಚಾರ್ಮಾಡಿ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

Suddi Udaya

ಬದ್ಯಾರು ಸಮೀಪ ಆಟೋ ಪಲ್ಟಿ, ರಿಕ್ಷಾದಲ್ಲಿದ್ದ ಯುವಕ ಧಾರುಣ ಸಾವು

Suddi Udaya
error: Content is protected !!