25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

ಉಜಿರೆ: ತಮಿಳುನಾಡಿನ ಮಹೇಂದ್ರ ಇಂಜಿನಿಯರಿಂಗ್ ಕಾಲೇಜು ನಾಮಕಲ್ ನಲ್ಲಿ ಜುಲೈ 17 ರಿಂದ 18 ರಂದು ನಡೆದ 17ನೇ ದಕ್ಷಿಣ ಭಾರತ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಚಿಂತನ್ ಬಿ ಸಿ ಪ್ರಥಮ ಎಂ ಎಸ್ ಡಬ್ಲ್ಯೂ, ಮಣಿಕಂಠ ತೃತೀಯ ಬಿಕಾಂ, ಗಣೇಶ ತೃತೀಯ ಬಿಎ, ಓದುತ್ತಿರುವ ಕ್ರೀಡಾಪಟುಗಳು ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ,

ಇವರಿಗೆ ಸುದೀನ ಮತ್ತು ನಿತಿನ್ ತರಬೇತಿಯನ್ನು ನೀಡಿರುತ್ತಾರೆ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರಮೇಶ್ ಎಚ್, ಶಾರದಾ ಮಾರ್ಗದರ್ಶನವನ್ನು ನೀಡಿರುತ್ತಾರೆ

Related posts

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya
error: Content is protected !!