23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

ಉಜಿರೆ: ತಮಿಳುನಾಡಿನ ಮಹೇಂದ್ರ ಇಂಜಿನಿಯರಿಂಗ್ ಕಾಲೇಜು ನಾಮಕಲ್ ನಲ್ಲಿ ಜುಲೈ 17 ರಿಂದ 18 ರಂದು ನಡೆದ 17ನೇ ದಕ್ಷಿಣ ಭಾರತ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಚಿಂತನ್ ಬಿ ಸಿ ಪ್ರಥಮ ಎಂ ಎಸ್ ಡಬ್ಲ್ಯೂ, ಮಣಿಕಂಠ ತೃತೀಯ ಬಿಕಾಂ, ಗಣೇಶ ತೃತೀಯ ಬಿಎ, ಓದುತ್ತಿರುವ ಕ್ರೀಡಾಪಟುಗಳು ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ,

ಇವರಿಗೆ ಸುದೀನ ಮತ್ತು ನಿತಿನ್ ತರಬೇತಿಯನ್ನು ನೀಡಿರುತ್ತಾರೆ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರಮೇಶ್ ಎಚ್, ಶಾರದಾ ಮಾರ್ಗದರ್ಶನವನ್ನು ನೀಡಿರುತ್ತಾರೆ

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಸೇಕ್ರೆಡ್‌ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

Suddi Udaya

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya
error: Content is protected !!