23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

ಉಜಿರೆ: ತಮಿಳುನಾಡಿನ ಮಹೇಂದ್ರ ಇಂಜಿನಿಯರಿಂಗ್ ಕಾಲೇಜು ನಾಮಕಲ್ ನಲ್ಲಿ ಜುಲೈ 17 ರಿಂದ 18 ರಂದು ನಡೆದ 17ನೇ ದಕ್ಷಿಣ ಭಾರತ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಚಿಂತನ್ ಬಿ ಸಿ ಪ್ರಥಮ ಎಂ ಎಸ್ ಡಬ್ಲ್ಯೂ, ಮಣಿಕಂಠ ತೃತೀಯ ಬಿಕಾಂ, ಗಣೇಶ ತೃತೀಯ ಬಿಎ, ಓದುತ್ತಿರುವ ಕ್ರೀಡಾಪಟುಗಳು ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ,

ಇವರಿಗೆ ಸುದೀನ ಮತ್ತು ನಿತಿನ್ ತರಬೇತಿಯನ್ನು ನೀಡಿರುತ್ತಾರೆ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರಮೇಶ್ ಎಚ್, ಶಾರದಾ ಮಾರ್ಗದರ್ಶನವನ್ನು ನೀಡಿರುತ್ತಾರೆ

Related posts

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ಹಾಗೂ ದೊಂಪದ ಬಲಿ ಜಾತ್ರೆ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya
error: Content is protected !!