25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

ಬೆಳ್ತಂಗಡಿ : ಇಲ್ಲಿಯ ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಇದರ ರಿಕ್ಷಾ ಚಾಲಕರ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ರೂ.4000/ವನ್ನು ತ್ರೀ ಚಕ್ರ ಆಟೋ ಚಾಲಕರ ಸಂಘ ಅಳಕ್ಕೆ ತಣ್ಣೀರುಪಂತ ಇದರ ಸದಸ್ಯ ಕೃಷ್ಣಪ್ಪ ಪೂಜಾರಿ ಪೊಯ್ಯಲು ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದು ಇವರಿಗೆ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ ಸಹಾಯಧನ ನೀಡಿದರು.

ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಸಂಘದ ಕಾರ್ಯದರ್ಶಿ ವೆಂಕಟೇಶ್ ಹಾಗೂ ಅನಿಲ್ ಉಪಸಿತರಿದ್ದರು.

Related posts

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!