23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

ಕುವೆಟ್ಟು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹೆಚ್ಚಾಗುತ್ತಿದ್ದು ಇದನ್ನು ಪತ್ತೆ ಹಚ್ಚುವ ಇ ಸಿ ಜಿ ಯಂತ್ರವನ್ನು ಜು18 ರoದು ಮದ್ದಡ್ಕ ಅಫಿಯಾ ಕ್ಲಿನಿಕ್ ನ ವೈದ್ಯರಾದ ಡಾ: ನಿಜಾಮ್ ರವರಿಗೆ ಪ್ರದೀಪ್ ನಾಯಕ್ ಬಲ್ಕತ್ಯಾರು ಇವರು ನೀಡಿದರು.

ಹೃದಯಕ್ಕೆ ಸoಬoದಿಸಿದ ತಪಾಸಣೆ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿ ಕೊoಡು ಹೆಚ್ಚಿನ ಚಿಕಿತ್ಸೆಗಾಗಿ ದೊಡ್ಡ ಅಸ್ಪತ್ರೆಗೆ ಹೋಗುಲು ಅನುಕೂಲವಾಗಬಹುದು ಈ ನಿಟ್ಟಿನಲ್ಲಿ ಹಳ್ಳಿ ಪ್ರದೇಶಗಳಲ್ಲಿ ಇoತಹ ವ್ಯವಸ್ಥೆ ಅಗತ್ಯವಾಗಿದೆ ಎಂದು ಸ್ಥಳೀಯರು ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ರೋಗಿಯ ಇ ಸಿ ಜಿ ಯ ರಿಪೋರ್ಟ್ (CAD)ಕಾರ್ಡಿಯಾಲಾಜಿ ಅಟ್ ಡೊರು ಸ್ಟೆಪ್(ರಿ)‌ಇದರ ಸ್ಥಾಪಕರು ಮಂಗಳೂರಿನ ಪ್ರಖ್ಯಾತ ಹೃದ್ರೋಗ ತಜ್ಞ ಡಾ| ಪದ್ಮನಾಭ ಕಾಮತ್ ರವರು ರಿಪೋರ್ಟ್ ನೋಡಿ ತಕ್ಷಣ ರೋಗಿಯ ಮುಂದಿನ ಚಿಕಿತ್ಸೆಗೆ ನೀಡಲು ಅನುಕೂಲವಾಗಲಿದೆ ಡಾ| ನಿಜಾಮ್ ಮಾತನಾಡಿ ಯಾವ ಸಮಯದಲ್ಲು ನನ್ನನ್ನು ತುರ್ತು ತಪಾಸಣೆಗೆ ಬೇಟಿಯಾಗಬಹುದು ಎoದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರಾದ ಚoದ್ರಹಾಸ್ ಕೇದೆ. ಪ್ರಭಾಕರ ಶೆಟ್ಟಿ ಉಪ್ಪಡ್ಕ. ಲಕ್ಷ್ಮೀಕಾಂತ್ ಮೂಡೈಲು. ಅಬ್ಬೊನ್ ಮದ್ದಡ್ಕ. ರಾಜ್ ಪ್ರಕಾಶ್ ಪಡ್ಡೈಲು. ಸಿರಾಜ್ ಚಿಲಿoಬಿ. ವಿಜಯ ಸಾಲ್ಯಾನ್. ರೋಶನ್ ಪಣಕಜೆ ಮತ್ತಿತರರು ಉಪಸ್ಥಿತರಿದ್ದರು. (ವರದಿ ಮನು ಮದ್ದಡ್ಕ )

Related posts

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

Suddi Udaya

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ- 2026” ರ ಉದ್ಘಾಟನೆ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya
error: Content is protected !!