24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

ಕುವೆಟ್ಟು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹೆಚ್ಚಾಗುತ್ತಿದ್ದು ಇದನ್ನು ಪತ್ತೆ ಹಚ್ಚುವ ಇ ಸಿ ಜಿ ಯಂತ್ರವನ್ನು ಜು18 ರoದು ಮದ್ದಡ್ಕ ಅಫಿಯಾ ಕ್ಲಿನಿಕ್ ನ ವೈದ್ಯರಾದ ಡಾ: ನಿಜಾಮ್ ರವರಿಗೆ ಪ್ರದೀಪ್ ನಾಯಕ್ ಬಲ್ಕತ್ಯಾರು ಇವರು ನೀಡಿದರು.

ಹೃದಯಕ್ಕೆ ಸoಬoದಿಸಿದ ತಪಾಸಣೆ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿ ಕೊoಡು ಹೆಚ್ಚಿನ ಚಿಕಿತ್ಸೆಗಾಗಿ ದೊಡ್ಡ ಅಸ್ಪತ್ರೆಗೆ ಹೋಗುಲು ಅನುಕೂಲವಾಗಬಹುದು ಈ ನಿಟ್ಟಿನಲ್ಲಿ ಹಳ್ಳಿ ಪ್ರದೇಶಗಳಲ್ಲಿ ಇoತಹ ವ್ಯವಸ್ಥೆ ಅಗತ್ಯವಾಗಿದೆ ಎಂದು ಸ್ಥಳೀಯರು ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ರೋಗಿಯ ಇ ಸಿ ಜಿ ಯ ರಿಪೋರ್ಟ್ (CAD)ಕಾರ್ಡಿಯಾಲಾಜಿ ಅಟ್ ಡೊರು ಸ್ಟೆಪ್(ರಿ)‌ಇದರ ಸ್ಥಾಪಕರು ಮಂಗಳೂರಿನ ಪ್ರಖ್ಯಾತ ಹೃದ್ರೋಗ ತಜ್ಞ ಡಾ| ಪದ್ಮನಾಭ ಕಾಮತ್ ರವರು ರಿಪೋರ್ಟ್ ನೋಡಿ ತಕ್ಷಣ ರೋಗಿಯ ಮುಂದಿನ ಚಿಕಿತ್ಸೆಗೆ ನೀಡಲು ಅನುಕೂಲವಾಗಲಿದೆ ಡಾ| ನಿಜಾಮ್ ಮಾತನಾಡಿ ಯಾವ ಸಮಯದಲ್ಲು ನನ್ನನ್ನು ತುರ್ತು ತಪಾಸಣೆಗೆ ಬೇಟಿಯಾಗಬಹುದು ಎoದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರಾದ ಚoದ್ರಹಾಸ್ ಕೇದೆ. ಪ್ರಭಾಕರ ಶೆಟ್ಟಿ ಉಪ್ಪಡ್ಕ. ಲಕ್ಷ್ಮೀಕಾಂತ್ ಮೂಡೈಲು. ಅಬ್ಬೊನ್ ಮದ್ದಡ್ಕ. ರಾಜ್ ಪ್ರಕಾಶ್ ಪಡ್ಡೈಲು. ಸಿರಾಜ್ ಚಿಲಿoಬಿ. ವಿಜಯ ಸಾಲ್ಯಾನ್. ರೋಶನ್ ಪಣಕಜೆ ಮತ್ತಿತರರು ಉಪಸ್ಥಿತರಿದ್ದರು. (ವರದಿ ಮನು ಮದ್ದಡ್ಕ )

Related posts

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

Suddi Udaya

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

Suddi Udaya
error: Content is protected !!