25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ನೇಜಿ ನೆಡುವ ಕಾರ್ಯಕ್ರಮ ” ವನ್ನು ಪರಿಸರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು .

ಕಾರ್ಯಕ್ರಮದಲ್ಲಿ ಪರಿಸರ ಸಂಘದ ವಿಧ್ಯಾರ್ಥಿಗಳು, ಶಿಕ್ಷಕರು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ , ಹಾಗೂ ಶಾಲಾ ಬೋಧಕೇತೆರ ಸಿಬ್ಬಂದಿಗಳು ಸೇರಿ ಬತ್ತದ ನಾಟಿ ಮಾಡಿದರು.


ಕಾರ್ಯಕ್ರಮವನ್ನು ಶಾಲೆಯ ಪರಿಸರ ಸಂಘದ ಶಿಕ್ಷಕರು ವ್ಯವಸ್ಥಿತವಾಗಿ ಸಂಯೋಜಿಸಿ ಯಶಸ್ವಿಯಾಗಿ ನಡೆಸಿಕೊಟ್ಟರು. ತುಳು ಪಾರ್ದಾನ ವನ್ನು ಹಾಡಿಸಿ ಸಂಭ್ರಮ ಪಟ್ಟರು. ಭತ್ತ ಹೇಗೆ ನೆಡುವುದು ಎನ್ನುವ ಪ್ರತ್ಯಾಕ್ಷಿಕೆಯನ್ನು ಶಾಲಾ ಮುಖ್ಯ ಶಿಕ್ಷಕಿ ಪರಿಮಳ ಎಂ ವಿಯಾವರು ಮಾಡಿ ತೋರಿಸಿದರು. ವಿಧ್ಯಾರ್ಥಿಗಳು ನೇಜಿ ನಾಟಿ ಮಾಡಿ ಖುಷಿ ಪಟ್ಟರು.ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಶಿಷ್ಟಾಚಾರ, ಶಿಸ್ತು, ಆರೋಗ್ಯದ ಮಹತ್ವ ಹಾಗೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತವೆ.

Related posts

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya
error: Content is protected !!