25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ನೇಜಿ ನೆಡುವ ಕಾರ್ಯಕ್ರಮ ” ವನ್ನು ಪರಿಸರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು .

ಕಾರ್ಯಕ್ರಮದಲ್ಲಿ ಪರಿಸರ ಸಂಘದ ವಿಧ್ಯಾರ್ಥಿಗಳು, ಶಿಕ್ಷಕರು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ , ಹಾಗೂ ಶಾಲಾ ಬೋಧಕೇತೆರ ಸಿಬ್ಬಂದಿಗಳು ಸೇರಿ ಬತ್ತದ ನಾಟಿ ಮಾಡಿದರು.


ಕಾರ್ಯಕ್ರಮವನ್ನು ಶಾಲೆಯ ಪರಿಸರ ಸಂಘದ ಶಿಕ್ಷಕರು ವ್ಯವಸ್ಥಿತವಾಗಿ ಸಂಯೋಜಿಸಿ ಯಶಸ್ವಿಯಾಗಿ ನಡೆಸಿಕೊಟ್ಟರು. ತುಳು ಪಾರ್ದಾನ ವನ್ನು ಹಾಡಿಸಿ ಸಂಭ್ರಮ ಪಟ್ಟರು. ಭತ್ತ ಹೇಗೆ ನೆಡುವುದು ಎನ್ನುವ ಪ್ರತ್ಯಾಕ್ಷಿಕೆಯನ್ನು ಶಾಲಾ ಮುಖ್ಯ ಶಿಕ್ಷಕಿ ಪರಿಮಳ ಎಂ ವಿಯಾವರು ಮಾಡಿ ತೋರಿಸಿದರು. ವಿಧ್ಯಾರ್ಥಿಗಳು ನೇಜಿ ನಾಟಿ ಮಾಡಿ ಖುಷಿ ಪಟ್ಟರು.ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಶಿಷ್ಟಾಚಾರ, ಶಿಸ್ತು, ಆರೋಗ್ಯದ ಮಹತ್ವ ಹಾಗೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತವೆ.

Related posts

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಪದ್ಮುಂಜದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!